ADVERTISEMENT

ದೇವಾಲಯ ತೆರೆಯಲು ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 16:29 IST
Last Updated 7 ಜೂನ್ 2020, 16:29 IST
ಮುಳಬಾಗಿಲು ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯ ತೆರೆಯಲು ಭಾನುವಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು 
ಮುಳಬಾಗಿಲು ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯ ತೆರೆಯಲು ಭಾನುವಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು    

ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಮತ್ತು ತಾಲ್ಲೂಕಿನ ಕುರುಡುಮಲೆ ಗ್ರಾಮದ ವಿನಾಯಕ ದೇವಾಲಯಗಳನ್ನು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ತೆರೆಯಲು ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.

ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆಯಿಂದ ಸಂಜೆವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದೆಂದು ತಾಲ್ಲೂಕು ಮುಜರಾಯಿ ಇಲಾಖೆ ಅಧಿಕಾರಿ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದರು.

ದೇವಾಲಯ ತೆಗೆಯುವ ಕುರಿತು ಅವಶ್ಯಕ ಕ್ರಮಗಳನ್ನು ವೀಕ್ಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.