ಸಾವು
(ಪ್ರಾತಿನಿಧಿಕ ಚಿತ್ರ)
ಮುಳಬಾಗಿಲು: ನಗರದ ಹೊರವಲಯದ ಆನಂದ ಭವನ್ ಹೋಟೆಲ್ ಹಿಂಭಾಗದ ಕೆರೆ ನೀರಿನಲ್ಲಿ ಮಹಿಳೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ನೆರೆಯ ಆಂಧ್ರಪ್ರದೇಶದ ಪಲಮನೇರು ಸಮೀಪದ ಕೊತ್ತಪಲ್ಲಿ ಮುನಿರತ್ನಮ್ಮ(50) ಮೃತ ಮಹಿಳೆ. ಕೌಟುಂಬಿಕ ಕಲಹದಿಂದ ಮಹಿಳೆ ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಈ ವಿಚಾರವಾಗಿ ಕುಟುಂಬಸ್ಥರು ಗಂಗವರಂ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.