ADVERTISEMENT

ಎಬಿವಿಪಿ ಸಂಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 4:13 IST
Last Updated 10 ಜುಲೈ 2021, 4:13 IST
ತಾವರಗೇರಾ ಪಟ್ಟಣದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು
ತಾವರಗೇರಾ ಪಟ್ಟಣದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು   

ತಾವರಗೇರಾ: ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಪರಿಷತ್ತಿನ 73 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ನಗರ ಘಟಕದ ಅಧ್ಯಕ್ಷ ಶಂಭುನಗೌಡ ಪಾಟೀಲ, ಕಾರ್ಯಾಧ್ಯಕ್ಷ ಸುರೇಶ ಗುಡದೂರು, ನಗರ ಘಟಕದ ಕಾರ್ಯದರ್ಶಿ ನಾಗರಾಜ ಗುಡದೂರು, ಶಿವಕುಮಾರ ದುಮತಿ, ಶ್ರೀಧರ ದಂಡಿನ್, ರವಿಕುಮಾರ, ಅಮರೇಶ, ಭೀಮೇಶ, ಪ್ರವೀಣ ಮತ್ತು ಸಂಘಟನೆ ಸದಸ್ಯರು ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT