ADVERTISEMENT

ನಾರಿ ಪಂದ್ಯ ಕೃತಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 15:41 IST
Last Updated 22 ಫೆಬ್ರುವರಿ 2023, 15:41 IST
ಸಾವಿತ್ರಿ ಮುಜುಮದಾರ್
ಸಾವಿತ್ರಿ ಮುಜುಮದಾರ್   

ಕೊಪ್ಪಳ: ಇಲ್ಲಿನ ಸಾಹಿತಿ ಹಾಗೂ ಪತ್ರಕರ್ತೆ ಸಾವಿತ್ರಿ ಮುಜುಮದಾರ ಅವರ 'ನಾರಿಪದ್ಯ' ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 2021ನೇ ಸಾಲಿನ ಪ್ರೊ.ಡಿ.ಸಿ.ಅನಂತಸ್ವಾಮಿ ದತ್ತಿ ಪ್ರಶಸ್ತಿ ಲಭಿಸಿದೆ. ಮಾ. 12ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.