ADVERTISEMENT

ಕೊಪ್ಪಳ: ಜಾನಪದ ಪರಿಷತ್ ಜಿಲ್ಲಾ ಘಟಕದ  ಅಧ್ಯಕ್ಷ ಬಸವರಾಜ ಆಕಳವಾಡಿ ನಿಧನ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 4:20 IST
Last Updated 15 ಫೆಬ್ರುವರಿ 2021, 4:20 IST
ಬಸವರಾಜ ಭೀ.ಆಕಳವಾಡಿ
ಬಸವರಾಜ ಭೀ.ಆಕಳವಾಡಿ    

ಕೊಪ್ಪಳ: ನಿವೃತ್ತ ವಾರ್ತಾಧಿಕಾರಿ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಭೀ.ಆಕಳವಾಡಿ ಸೋಮವಾರ ನಸುಕಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.

ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಬೇನಾಳ ( ಆರ್.ಎಸ್ ) ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಲಿದೆ.

ADVERTISEMENT

ಕುಟುಂಬ ಸದಸ್ಯರ ಸಂಪರ್ಕ ಸಂಖ್ಯೆ : ಸಂಪತ್ ಕುಮಾರ್ ಆಕಳವಾಡಿ- 7795520282

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.