ADVERTISEMENT

ಕೊಪ್ಪಳ ಬಳಿ ವ್ಯಕ್ತಿ ಮೇಲೆ ಕರಡಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 4:35 IST
Last Updated 27 ನವೆಂಬರ್ 2023, 4:35 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಕೊಪ್ಪಳ: ತಾಲ್ಲೂಕಿನ ಇರಕಲಗಡ ಗ್ರಾಮದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೊಬ್ಬರ‌ ಮೇಲೆ ನಾಲ್ಕು ಕರಡಿ‌‌ಗಳು ದಾಳಿ ನಡೆಸಿವೆ.

ಕೊಪ್ಪಳ ತಾಲ್ಲೂಕಿನ ಹೊಸೂರು ಗ್ರಾಮದ ಈರಣ್ಣ ಜಾಲಿಗಿಡ ಕರಡಿ ದಾಳಿಗೆ ಒಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸೂರು ಗ್ರಾಮದಿಂದ ಹುಲಗಿಗೆ ನಡೆದುಕೊಂಡು ಹೊರಟಿದ್ದಾಗ ಘಟನೆ ನಡೆದಿದೆ.

ADVERTISEMENT

ಈರಣ್ಣ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ಸಾವು ನೋವಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.