ADVERTISEMENT

ಬೈಕ್‌ನಿಂದ ಬಿದ್ದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 6:25 IST
Last Updated 5 ಜನವರಿ 2023, 6:25 IST
ಸುಭಾಸಚಂದ್ರ
ಸುಭಾಸಚಂದ್ರ   

ಕನಕಗಿರಿ: ಕೊಪ್ಪಳದಿಂದ ಕನಕಗಿರಿ ಮಾರ್ಗವಾಗಿ ಹಿರೇಖೇಡ ಗ್ರಾಮಕ್ಕೆ ಬೈಕ್ ಮೂಲಕ ಹೋಗುತ್ತಿದ್ದಾಗ ಯುವಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಸಮೀಪದ ಮುಸಲಾಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಸಮೀಪದ ಹಿರೇಖೇಡ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಂಬಣ್ಣ ಬಡಿಗೇರ ಅವರ ಪುತ್ರ ಸುಭಾಸಚಂದ್ರ(24) ಮೃತ ಯುವಕ. ಸ್ಥಳಕ್ಕೆ ಪಿಐ ಜಗದೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT