ADVERTISEMENT

ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ಮಟಾಶ್: ರಾಮುಲು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 14:31 IST
Last Updated 12 ಅಕ್ಟೋಬರ್ 2022, 14:31 IST
ಸಚಿವ ಬಿ. ಶ್ರೀರಾಮುಲು
ಸಚಿವ ಬಿ. ಶ್ರೀರಾಮುಲು   

ಕುಷ್ಟಗಿ: ರಾಹುಲ್ ಗಾಂಧಿ ಎಲ್ಲೆಲ್ಲಿ ಕಾಲಿಡುತ್ತಾರೊ ಅಲ್ಲಿ ಕಾಂಗ್ರೆಸ್ ಪಕ್ಷ ಮಟಾಶ್ ಆಗುತ್ತದೆ ಎಂದು ಸಚಿವ ಬಿ. ಶ್ರೀರಾಮುಲು ಟೀಕಿಸಿದರು.

ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ ಭಾರತ್ ಜೋಡೊ ಯಾತ್ರೆಗೆ ರಾಹುಲ್ ಗಾಂಧಿ ಬಂದಿದ್ದಾರೆ. ಯಾತ್ರೆಯಲ್ಲಿ ಓಡು ಅಂದರೆ ಓಡಬೇಕು, ನಡಿ ಅಂದರೆ ನಡೆಯಬೇಕು. ಭಾರತ ಅಖಂಡ ದೇಶ. ಭಾರತ್ ಜೋಡೊ ಅಂದ್ರೆ ಎಲ್ಲಿಂದ ಎಲ್ಲಿಗೆ ಜೋಡಿಸುತ್ತೀರಿ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT