ಅಳವಂಡಿ: ಸಮೀಪದ ಮೈನಳ್ಳಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಗ್ರಾಮದ ಪ್ರಗತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಜವಾಹರಲಾಲ್ ನೆಹರೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ತಾಲ್ಲೂಕು ಸಂಯೋಜಕರಾದ ವೀರೇಶ ಹಾಲಗುಂಡಿ, ವಿಕಾಸ ಅಕಾಡೆಮಿ ಸದ್ಯಸ ಸಿದ್ದರೆಡ್ಡಿ, ಪ್ರಗತಿ ಕೇಂದ್ರದ ಶಿಕ್ಷಕಿ ಸುಮಂಗಲಾ ಎಸ್ ಹಾಗೂ ಮಕ್ಕಳು ಈ ವೇಳೆ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.