ADVERTISEMENT

ಅಮೃತ ಮಹೋತ್ಸವ: ಕಾಂಗ್ರೆಸ್ ನಾಯಕರ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:36 IST
Last Updated 7 ಆಗಸ್ಟ್ 2022, 7:36 IST
   

ಹುಲಗಿ (ಕೊಪ್ಪಳ ಜಿಲ್ಲೆ): ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಸ್ವಾತಂತ್ರ್ಯೋತ್ಸವದ‌ ನಡಿಗೆ ಕಾರ್ಯಕ್ರಮ ನಡೆಸಿದರು.

ಶಾಸಕ ರಾಘವೇಂದ್ರ ಹಿಟ್ನಾಳ ನಾಯಕತ್ವದಲ್ಲಿ ಮುನಿರಾಬಾದ್ ನ ಪಂಪಾವನದಿಂದ ಆರಂಭವಾದ ಪಾದಯಾತ್ರೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹುಲಗಿ ತನಕ ನಡೆಯಿತು. ಕಾರ್ಯಕರ್ತರ ಉತ್ಸಾಹದ ಜೊತೆಗೆ ಶಾಸಕರು ಆರು ಕಿ.ಮಿ. ಪಾದಯಾತ್ರೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT