ಕುಕನೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳಿಂದ ರೈತರ ಬದುಕು ಬೀದಿಗೆ ಬೀಳಲಿದೆ. ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಂದಪ್ಪ ಕೋಳೂರ, ಅಂದಪ್ಪ ಹುರಳಿ, ಬಸವರಾಜ ಕೊಡ್ಲಿ, ನಿಂಗಪ್ಪ ಗೊರ್ಲೆಕೊಪ್ಪ, ಮಹೇಶಪ್ಪ ಬೆದವಟ್ಟಿ, ಶಿವಪ್ಪ ಸಂಧಿಮನಿ, ಭರಮಪ್ಪ ತಳವಾರ, ಹುಚ್ಚೀರಪ್ಪ ಕೌದಿ ಹಾಗೂ ಶಿವಪ್ಪ ಯಡ್ಡೋಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.