ADVERTISEMENT

ಕೊಪ್ಪಳ ಜಿಲ್ಲಾ ಕಸಾಪ: ಶರಣೇಗೌಡ ಪೊಲೀಸ್ ಪಾಟೀಲ ಗೆಲುವು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 14:06 IST
Last Updated 21 ನವೆಂಬರ್ 2021, 14:06 IST
ಶರಣೇಗೌಡ ಪೊಲೀಸ್ ಪಾಟೀಲ
ಶರಣೇಗೌಡ ಪೊಲೀಸ್ ಪಾಟೀಲ   

ಕೊಪ್ಪಳ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ಗಂಗಾವತಿಯ ಶಿಕ್ಷಕ ಶರಣೇಗೌಡ ಪೊಲೀಸ್ ಪಾಟೀಲ ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಯಲಬುರ್ಗಾದ ವೀರಪ್ಪ ನಿಂಗೋಜಿ ಅವರ ವಿರುದ್ಧ 330 ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.

ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.