ADVERTISEMENT

ಕೊಪ್ಪಳ | ಮಡಿದ ಪತ್ನಿಯನ್ನು ಮನೆತುಂಬಿಕೊಂಡ ಪತಿ!

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 1:45 IST
Last Updated 12 ಆಗಸ್ಟ್ 2020, 1:45 IST

ಕೊಪ್ಪಳ: ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಪ್ರತಿಮೆಯನ್ನು ಹೊಸಮನೆಯಲ್ಲಿ ಪ್ರತಿಷ್ಠಾಪಿಸಿ ಗೃಹ ಪ್ರವೇಶ ಮಾಡಿದ ಉದ್ಯಮಿ ಶ್ರೀನಿವಾಸ್‌ ಗುಪ್ತಾ ಅವರ ‘ಪ್ರೀತಿಯ ಕಾರ್ಯ’ ಮೆಚ್ಚುಗೆಗೆ ಪಾತ್ರವಾಗಿದೆ.

ಪೂರ್ತಿ ಸುದ್ದಿ ಓದಲು ಕ್ಲಿಕ್ ಮಾಡಿ: ಕೊಪ್ಪಳ | ಮಡಿದ ಪತ್ನಿಯನ್ನು ‘ಮನೆತುಂಬಿಕೊಂಡ’ ಪತಿ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT