ರುದ್ರಾಪುರ (ಮುನಿರಾಬಾದ್): ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರುದ್ರಾಪುರ ಗಾಳೆಮ್ಮದೇವಿ ಮತ್ತು ತಾಯಮ್ಮದೇವಿ ಕಾರ್ತಿಕೋತ್ಸವ ಶನಿವಾರ (ಫೆ.27) ನಡೆಯಲಿದೆ.
ಅಂದು ಬೆಳಿಗ್ಗೆ ಸುಪ್ರಭಾತ, ವಿಶೇಷ ಪೂಜೆ, ಕುಂಕುಮಾರ್ಚನೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ವಿಶೇಷ ಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನ ಟ್ರಸ್ಟ್ ಸಮಿತಿಯು ಪ್ರಕಟಣೆಯಲ್ಲಿ ಮನವಿ
ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.