ADVERTISEMENT

ಕೊಪ್ಪಳ: ಸಿಡಿಲು ಬಡಿದು ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 4:11 IST
Last Updated 11 ಏಪ್ರಿಲ್ 2025, 4:11 IST
   

ಕೊಪ್ಪಳ: ಗುರುವಾರ ರಾತ್ರಿ ಸಿಡಿಲು ಬಡಿದು ಇಲ್ಲಿನ ಸಿಂಧೋಗಿ ರಸ್ತೆ ಸಮೀಪದ ಹೊಲದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕೊಪ್ಪಳದ ಗೌರಿಅಂಗಳ ಬಡಾವಣೆ‌ಯ ನಿವಾಸಿಯಾದ ಮಂಜುನಾಥ್ ಗಾಳಿ (48) ಹಾಗೂ ಗೋವಿಂದಪ್ಪ ಮ್ಯಾಗಲಮನಿ (62) ಮೃತಪಟ್ಟಿವರು

ಬೆಳೆಗೆ ಹಾನಿ: ಬಿರುಸಿನ ಆಲಿಕಲ್ಲು ಮಳೆಗೆ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಮೆಕ್ಕೆಜೋಳ ನೆಲಕ್ಕಚ್ಚಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.