ADVERTISEMENT

ಕೊಪ್ಪಳ: ಕೆರೆಯಂತಾದ ಶಾಲೆಯ ಅಂಗಳ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 9:33 IST
Last Updated 28 ಜುಲೈ 2022, 9:33 IST
ಅಳವಂಡಿಯ ಮುದಕನಗೌಡ ಗಾಳಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ‌ನೀರು ನಿಂತಿರುವುದು
ಅಳವಂಡಿಯ ಮುದಕನಗೌಡ ಗಾಳಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ‌ನೀರು ನಿಂತಿರುವುದು   

ಕೊಪ್ಪಳ: ಜಿಲ್ಲೆಯ ಅಳವಂಡಿ ಸಮೀಪದ ಮೈನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಬುಧವಾರ ಸುರಿದ ಮಳೆಯಿಂದಾಗ ಕೆರೆಯ ಅಂಗಳದಂತೆ ಆಗಿದೆ.

ಮಳೆ ಬಂದರೆ ಸಾಕು ವಿದ್ಯಾರ್ಥಿಗಳು ಶಾಲೆಯ ಮೈದಾನ ದಾಟಲು ಹರಸಾಹಸ ಪಡುವುದು ಸಹಜವಾಗಿದೆ. ಗುರುವಾರ ಬೆಳಿಗ್ಗೆ ಶಾಲೆಗೆ ಬಂದ ಮಕ್ಕಳಲ್ಲಿ ಬಹುತೇಕರು‌ ನೀರಿನಲ್ಲಿ ಆಟವಾಡಿ ತರಗತಿ ತಲುಪಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT