ADVERTISEMENT

ಕೊಪ್ಪಳ: ಕೆಎಸ್‌ಆರ್‌ಪಿ 22ನೇ ಪೊಲೀಸ್ ತಂಡದ ನಿರ್ಗಮನ ಪಥ ಸಂಚಲನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 3:40 IST
Last Updated 4 ನವೆಂಬರ್ 2020, 3:40 IST
ಪೊಲೀಸ್‌ ತರಬೇತಿ ಕೇಂದ್ರದಲ್ಲಿ ಬುಧವಾರ ನಡೆದ 22ನೇ ನಿರ್ಗಮನ ಪಥಸಂಚಲನ ಕಾರ್ಯಕ್ರಮ ನಡೆಯಿತು
ಪೊಲೀಸ್‌ ತರಬೇತಿ ಕೇಂದ್ರದಲ್ಲಿ ಬುಧವಾರ ನಡೆದ 22ನೇ ನಿರ್ಗಮನ ಪಥಸಂಚಲನ ಕಾರ್ಯಕ್ರಮ ನಡೆಯಿತು    
""

ಕೊಪ್ಪಳ: ಕರ್ನಾಟಕ ಮೀಸಲು ಪೊಲೀಸ್ 22ನೇ ತಂಡದ ನಿರ್ಗಮನ ಪಥ ಸಂಚಲನ ಬುಧವಾರ ಇಲ್ಲಿನ ಮುನಿರಾಬಾದಿನ ತರಬೇತಿ ಕೇಂದ್ರದಲ್ಲಿ ಆಕರ್ಷಕವಾಗಿ ನಡೆಯಿತು.

ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಿಕ್ಷಾಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ರಾಮಕೃಷ್ಣ ಮುದ್ದೇಪಾಲ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಟಿ.ಶ್ರೀಧರ್ ಇದ್ದರು.

ADVERTISEMENT
ಕರ್ನಾಟಕ ಮೀಸಲು ಪೊಲೀಸ್ 22ನೇ ತಂಡದ ನಿರ್ಗಮನ ಪಥ ಸಂಚಲನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.