ADVERTISEMENT

ಕುಕನೂರು| ವಾಲಿಬಾಲ್‌: ಜಿಲ್ಲಾ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2023, 6:22 IST
Last Updated 3 ಸೆಪ್ಟೆಂಬರ್ 2023, 6:22 IST
ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದ ಕೆಪಿಎಸ್ಸಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದ ಕೆಪಿಎಸ್ಸಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ   

ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಬಾಲಕಿಯರ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶನಿವಾರ ತಾಲ್ಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ನಡೆದವು.

ಕೆಪಿಎಸ್‌ಸಿ ಶಾಲೆ ಮುಖ್ಯ ಶಿಕ್ಷಕಿ ಶಕುಂತಲಾ ಪಾಟೀಲ, ಸಿಆರ್‌ಪಿ ರವಿ ಡಿ. ಮಳಗಿ, ಸೋಮಪ್ಪ ನಾಯಕ, ಶ್ರೀದೇವಿ ಮಾಚಕನೂರು, ಪನ್ನಗ ದೇಶಪಾಂಡೆ, ಆನಂದ ಚಿನ್ನೂರ, ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಕ್ರೀಡಾ ಪ್ರೇಮಿಗಳುˌ ಶಿಕ್ಷಕರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.