ADVERTISEMENT

ಆನೆಗೊಂದಿ ಸಮೀಪ ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 6:49 IST
Last Updated 15 ಅಕ್ಟೋಬರ್ 2020, 6:49 IST
ಆನೆಗೊಂದಿ ಬಳಿಯ ವಾಲಿಕಿಲ್ಲಾ ಬೋನಿಗೆ ಬಿದ್ದ ಚಿರತೆ
ಆನೆಗೊಂದಿ ಬಳಿಯ ವಾಲಿಕಿಲ್ಲಾ ಬೋನಿಗೆ ಬಿದ್ದ ಚಿರತೆ   

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಆನೆಗೊಂದಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಚಿರತೆ ಸೆರೆ ಸಿಕ್ಕಿದೆ.

1.5 ವರ್ಷದ ಹೆಣ್ಣು ಚಿರತೆ ಇಬ್ಬರನ್ನು ಗಾಯಗೊಳಿಸಿತ್ತು. ಆನೆಗೊಂದಿ ಬಳಿಯ ವಾಲಿಕಿಲ್ಲಾ ಮ್ಯಾಗೋಟದ ಆದಿಶಕ್ತಿ ದೇವಾಲಯದ ಗೋಶಾಲೆ ಬಳಿ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ.

ಈಚೆಗೆ ಇಬ್ಬರ ಮೇಲೆ ದಾಳಿ ನಡೆಸಿ ಭಯ ಮೂಡಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.