ADVERTISEMENT

ಎಪಿಎಂಸಿಗೆ ನಾಮನಿರ್ದೇಶನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 9:59 IST
Last Updated 18 ಫೆಬ್ರುವರಿ 2020, 9:59 IST

ಕೊಪ್ಪಳ: ಗಂಜ್‌ದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಇಬ್ಬರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ತಾಲ್ಲೂಕಿನ ಅಳವಂಡಿ ಗ್ರಾಮದ ಶ್ರೀನಿವಾಸರಡ್ಡಿ ಶಂಕ್ರಪ್ಪ ಕಲಾದಗಿ ಮತ್ತು ಇರಕಲ್ಲಗಡ ಹೋಬಳಿಯ ಕೂಕನಪಳ್ಳಿ ಗ್ರಾಮದ ರುದ್ರಪ್ಪ ರಾಚಪ್ಪ ಹಲಗೇರಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಂಸದ ಸಂಗಣ್ಣ ಕರಡಿ ಅವರ ಮನವಿ ಮೇರೆಗೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT