ಕುಷ್ಟಗಿ:ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರಿಗೆ ಹತ್ತು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದೆ.
ಕುಷ್ಟಗಿಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಇಬ್ಬರೂ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.