ADVERTISEMENT

ಅಂಜನಾದ್ರಿ: ನಿಂಗಜ್ಜ ಸ್ವಾಮೀಜಿ ಉರುಳು ಸೇವೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 3:29 IST
Last Updated 14 ಫೆಬ್ರುವರಿ 2021, 3:29 IST
ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಶನಿವಾರ ಉರುಳು ಸೇವೆ ಮೂಲಕ ಅಂಜನೇಯ ಸ್ವಾಮಿ ದರ್ಶನ ಪಡೆದ ಧಾರವಾಡದ ನಿಂಗಜ್ಜ ಸ್ವಾಮೀಜಿಯನ್ನು ಶಾಸಕ ಪರಣ್ಣ ಮುನವಳ್ಳಿ ಸನ್ಮಾನಿಸಿದರು
ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಶನಿವಾರ ಉರುಳು ಸೇವೆ ಮೂಲಕ ಅಂಜನೇಯ ಸ್ವಾಮಿ ದರ್ಶನ ಪಡೆದ ಧಾರವಾಡದ ನಿಂಗಜ್ಜ ಸ್ವಾಮೀಜಿಯನ್ನು ಶಾಸಕ ಪರಣ್ಣ ಮುನವಳ್ಳಿ ಸನ್ಮಾನಿಸಿದರು   

ಅಂಜನಾದ್ರಿ (ಗಂಗಾವತಿ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇಗುಲದ 575 ಮೆಟ್ಟಿಲುಗಳ ಮೇಲೆ ಧಾರವಾಡದ ಮೈಲಾರ ನಿಂಗಜ್ಜ ಸ್ವಾಮೀಜಿ ಶನಿವಾರ ಉರುಳು ಸೇವೆ ಮಾಡಿದರು.

ಭಕ್ತರ ನೆರವಿನಿಂದ ಉರುಳು ಸೇವೆ ಮಾಡಿಕೊಂಡು ಅಂಜನಾದ್ರಿ ಬೆಟ್ಟ ತಲುಪಿದ ನಿಂಗಜ್ಜ ಸ್ವಾಮೀಜಿ ಅವರು ಆಂಜನೇಯ ಸ್ವಾಮಿ ದರ್ಶನ ಪಡೆದರು.

ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಮುಖಂಡ ಸಂತೋಷ ಕೆಲೋಜಿ, ಅನ್ನಪೂರ್ಣ ಸಿಂಗ್ ಹಾಗೂ ಶ್ರೀನಿವಾಸರೆಡ್ಡಿ, ಹಾಗೂ ಮೂರ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.