ADVERTISEMENT

ಪಂಪಾಪತಿ ರಾಟಿ ಕಾರ್ಮಿಕ ಸಲಹಾ ಮಂಡಳಿಗೆ ನೇಮಕ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 3:57 IST
Last Updated 25 ನವೆಂಬರ್ 2021, 3:57 IST
ಪಂಪಾಪತಿ ರಾಟಿ
ಪಂಪಾಪತಿ ರಾಟಿ   

ಮುನಿರಾಬಾದ್: ಸರ್ಕಾರ ಇಲ್ಲಿಯ ಕಾರ್ಮಿಕ ಮುಖಂಡ, ತುಂಗಭದ್ರಾ ನೀರಾವರಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಪಂಪಾಪತಿ ರಾಟಿ ಅವರನ್ನು ‘ಕರ್ನಾಟಕ ರಾಜ್ಯ ಗುತ್ತಿಗೆ ಕಾರ್ಮಿಕರ ಸಲಹಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.

‘ಕಾರ್ಮಿಕರ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅವರಿಗೆ ನ್ಯಾಯ ಒದಗಿಸುವುದು ನನ್ನ ಗುರಿಯಾಗಿದೆ. ಆ ನಿಟ್ಟಿನಲ್ಲಿಯೇ ಕಾರ್ಯನಿರ್ವಹಿಸುತ್ತೇನೆ. ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಮಂಡಳಿಯ ನೂತನ ಸದಸ್ಯರಾದ ಪಂಪಾಪತಿ ರಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT