ADVERTISEMENT

ಕೊಪ್ಪಳ: ನ. 28 ಮತ್ತು 29 ರಂದು ಸಿದ್ಧಾರೂಢ ಜಾತ್ರೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 7:08 IST
Last Updated 14 ನವೆಂಬರ್ 2021, 7:08 IST

ಕೊಪ್ಪಳ: ಜಿಲ್ಲೆಯ ದದೇಗಲ್ ಗ್ರಾಮದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿಗಳ 32 ನೇ ಜಾತ್ರಾ ಮಹೋತ್ಸವ ಹಾಗೂ ಸೋಮಲಿಂಗಾರೂಢರ 18 ನೇ ವರ್ಷದ ಪುಣ್ಯಾರಾಧನೆ ನ. 28 ಮತ್ತು 29 ರಂದು ಎರಡು ದಿನಗಳ ಕಾಲ ನಡೆಯಲಿದೆ.

ನ.28ರ ಬೆಳಿಗ್ಗೆ ಬ್ರಾಹ್ಮಿ ಮೂಹರ್ತದಲ್ಲಿ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಂದು ಸಂಜೆ 05, 30 ಕ್ಕೆ ಲಘು ರಥೋತ್ಸವ, ನ 29 ರಂದು ಸಂಜೆ 05.30 ಕ್ಕೆ ಮಹಾರಥೋತ್ಸವ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT