ADVERTISEMENT

ಚಿತ್ರಗಳು: ಪಿಪಿಇ ಕಿಟ್‌ ಧರಿಸಿ ಬಂದ ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಶನಿವಾರ ಪಿಪಿಇ ಕಿಟ್ ಧರಿಸಿ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆ ಕೋವಿಡ್ ವಾರ್ಡ್ ರೋಗಿಗಳ ಆರೋಗ್ಯ ವಿಚಾರಿಸಿದರು. ಹಣ್ಣು ಹಂಪಲು ವಿತರಿಸಿದರು.

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 16:51 IST
Last Updated 24 ಏಪ್ರಿಲ್ 2021, 16:51 IST
ಪಿಪಿಇ ಕಿಟ್‌ ಧರಿಸಿ ಸಜ್ಜಾಗುತ್ತಿರುವ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಪಿಪಿಇ ಕಿಟ್‌ ಧರಿಸಿ ಸಜ್ಜಾಗುತ್ತಿರುವ ಡಾ.ನಿರ್ಮಲಾನಂದನಾಥ ಸ್ವಾಮೀಜಿ   
ಪಿಪಿಇ ಕಿಟ್‌ ಧರಿಸುವುದಕ್ಕೂ ಮುನ್ನ ಸ್ವಾಮೀಜಿ
ಶನಿವಾರ ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಪಿಪಿಎ ಕಿಟ್‌ ಧರಿಸಿ ಕೋವಿಡ್‌ ವಾರ್ಡ್‌ಗೆ ಬಂದರು
ಬೆಳ್ಳೂರು ಕ್ರಾಸ್‌ನಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜ್‌ನ ಆಸ್ಪತ್ರೆ
ರೋಗಿಗಳಿಗೆ ಸ್ಥೈರ್ಯ ತುಂಬಿ, ಶೀಘ್ರ ಗುಣಮುಖರಾಗಿ ಎಂದು ಹಾರೈಸಿ ಹಣ್ಣು-ಹಂಪಲು ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.