ADVERTISEMENT

ಕಿಕ್ಕೇರಿ: ದ್ವೇಷಕ್ಕೆ ರೈತ ಬೆಳೆದಿದ್ದ ಅಡಿಕೆ ತೆಂಗು ಗಿಡಗಳು ನಾಶ  

​ಪ್ರಜಾವಾಣಿ ವಾರ್ತೆ
Published 19 ಮೇ 2025, 13:09 IST
Last Updated 19 ಮೇ 2025, 13:09 IST
<div class="paragraphs"><p>ಕಿಕ್ಕೇರಿ ಹೋಬಳಿಯ ಚಿಕ್ಕಳಲೆ ಗ್ರಾಮದಲ್ಲಿ ಭಾನುವಾರ ಅಡಿಕೆ, ತೆಂಗಿನ ಗಿಡಗಳನ್ನು ಕಡಿದು ಹಾಕಿರುವುದು </p></div>

ಕಿಕ್ಕೇರಿ ಹೋಬಳಿಯ ಚಿಕ್ಕಳಲೆ ಗ್ರಾಮದಲ್ಲಿ ಭಾನುವಾರ ಅಡಿಕೆ, ತೆಂಗಿನ ಗಿಡಗಳನ್ನು ಕಡಿದು ಹಾಕಿರುವುದು

   

ಕಿಕ್ಕೇರಿ: ಹೋಬಳಿಯ ಚಿಕ್ಕಳಲೆ ಗ್ರಾಮದ ರೈತ ಮೋಹನ್‌ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಗಿಡ, ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಭಾನುವಾರ ರಾತ್ರಿ ಕಡಿದು ಹಾಕಿದ್ದಾರೆ.

200 ಅಡಿಕೆ ಗಿಡಗಳನ್ನು 2 ವರ್ಷಗಳ ಹಿಂದೆ ಹಾಕಲಾಗಿತ್ತು. ಅವುಗಳಲ್ಲಿ 35ಕ್ಕೂ ಹೆಚ್ಚು ಅಡಿಕೆ 5 ತೆಂಗಿನ ಗಿಡಗಳನ್ನು ನಾಶಪಡಿಸಲಾಗಿದೆ.

ADVERTISEMENT

ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.