ADVERTISEMENT

ಸಂಸ್ಕೃತ ವಿದ್ವಾಂಸರಾದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ ಕೋವಿಡ್‌ನಿಂದ ನಿಧನ

​ಪ್ರಜಾವಾಣಿ ವಾರ್ತೆ
Published 15 ಮೇ 2021, 8:51 IST
Last Updated 15 ಮೇ 2021, 8:51 IST
ಸಂಸ್ಕೃತ ವಿದ್ವಾಂಸರಾದ ಡಾ.ಎಂ.ಎ. ಲಕ್ಷ್ಮೀತಾತಾಚಾರ್
ಸಂಸ್ಕೃತ ವಿದ್ವಾಂಸರಾದ ಡಾ.ಎಂ.ಎ. ಲಕ್ಷ್ಮೀತಾತಾಚಾರ್   

ಮಂಡ್ಯ: ಸಂಸ್ಕೃತ ವಿದ್ವಾಂಸರು, ಮೇಲುಕೋಟೆ ಸಂಸ್ಕೃತ ಸಂಶೋಧನಾ ಸಂಸ್ಥೆಯ ಸಂಸ್ಥಾಪಕರಾಗಿದ್ದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ (84) ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ.

ತಾತಾಚಾರ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಅಂತ್ಯಕ್ರಿಯೆ ಮೇಲುಕೋಟೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.