ಕೆ.ಆರ್.ಪೇಟೆ: ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಅ. 21 ರಂದು ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮೊದಲ ದಿನ ಸೋಮವಾರ ಒಂದೂ ನಾಮಪತ್ರ ಸಲ್ಲಿಕೆಯಾಗಿಲ್ಲ.
ಮಿನಿವಿಧಾನಸೌಧದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಚುನಾವನಾಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಕುಮದಾ ನೇಮಕಗೊಂಡಿದ್ದಾರೆ ಎಂದು ತಹಶೀಲ್ದಾರ್ ಎಂ. ಶಿವಮೂರ್ತಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.