ADVERTISEMENT

ಹರಿಕಥೆ ವಿದ್ವಾನ್ ಎಚ್. ವೈ ವಿಠ್ಠಲ್ ನಿಧನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 5:32 IST
Last Updated 11 ನವೆಂಬರ್ 2020, 5:32 IST
10ಕೆ.ಆರ್.ಪಿ04: ಹರಿಕಥೆ ವಿದ್ವಾನ್ ಎಚ್. ವೈ ವಿಠ್ಠಲ್ ರವರ ಪೋಟೋ
10ಕೆ.ಆರ್.ಪಿ04: ಹರಿಕಥೆ ವಿದ್ವಾನ್ ಎಚ್. ವೈ ವಿಠ್ಠಲ್ ರವರ ಪೋಟೋ   

ಕೆ.ಆರ್.ಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದ ಹರಿಕಥೆ ವಿದ್ವಾನ್ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಚ್.ವೈ. ವಿಠ್ಠಲ್ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ರಾಮಾಯಣ, ಮಹಾಭಾರತ ಸೇರಿದಂತೆ ದೇವರ ಗೀತೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸುತಿದ್ದರು.

ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ADVERTISEMENT

ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.