ಮಂಡ್ಯ: ಚನ್ನಪಟ್ಟಣ, ರಾಮನಗರದಲ್ಲಿ ಮಳೆಯಿಂದ ಹೆದ್ದಾರಿ ಬಂದ್ ಆಗಿರುವ ಕಾರಣ ಮದ್ದೂರು ಸಮೀಪದ ಅಡಿಗಾಸ್ ಹೋಟೆಲ್ ಬಳಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಮೈಸೂರು ಕಡೆಯಿಂದ ಬರುವ ವಾಹನಗಳು ದೇವರಾಯನದುರ್ಗ, ಕುಣಿಗಲ್ ಮೂಲಕ ಬೆಂಗಳೂರು ತಲುಪುತ್ತಿವೆ.
ಇವನ್ನೂ ಓದಿ:
ಚಾಮರಾಜನಗರ: ಕಿರಗಸೂರು ಗ್ರಾಮದಲ್ಲಿ 10 ಮನೆಗೆ ನುಗ್ಗಿದ ನೀರು, ಅಂಗಡಿಗಳು ಜಲಾವೃತ
ಚಾಮರಾಜನಗರ | ಧಾರಾಕಾರ ಮಳೆ; ಶಾಲಾ ಕಾಲೇಜುಗಳಿಗೆ ರಜೆ
ರಾಮನಗರ: ಅಂಡರ್ಪಾಸ್ ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು: ಗ್ರಾಮಸ್ಥರಿಂದ ರಕ್ಷಣೆ
ಸುಳ್ಯ: ಸಂಪಾಜೆಯಲ್ಲಿ ಮತ್ತೆ ಪ್ರವಾಹ, ಭಾರಿ ಹಾನಿ
ಯಳಂದೂರು | ಕೋಡಿ ಬಿದ್ದ ಕೃಷ್ಣಯ್ಯನ ಕಟ್ಟೆ: 25 ವರ್ಷಗಳ ನಂತರ ಜಲ ವೈಭವ
PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್ಪಾಸ್ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು...
PHOTOS | ಚಾಮರಾಜನಗರ: ಧಾರಾಕಾರ ಮಳೆ; ಕೃಷಿ ಜಮೀನುಗಳಿಗೆ ನುಗ್ಗಿದ ನೀರು ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.