ADVERTISEMENT

ಜೆಡಿಎಸ್ ಮುಖಂಡನ ಕೊಲೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2018, 12:04 IST
Last Updated 24 ಡಿಸೆಂಬರ್ 2018, 12:04 IST
   

ಮಂಡ್ಯ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಾ ಅವರ ಪತಿ, ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್‌ ಅವರನ್ನು ದುಷ್ಕರ್ಮಿಗಳು ಸೋಮವಾರ ಹಾಡಹಗಲೇ ಕೊಚ್ಚಿ ಕೊಲೆ ಮಾಡಿದ್ದಾರೆ.

ಮದ್ದೂರು ಟಿ.ಬಿ ವೃತ್ತದ ಬಳಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT