ADVERTISEMENT

ಕೆ.ಟಿ.ಶಿವಶಂಕರ್‌ ನಿಧನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 19:46 IST
Last Updated 28 ಸೆಪ್ಟೆಂಬರ್ 2020, 19:46 IST
ಕೆ.ಟಿ.ಶಿವಶಂಕರ್‌
ಕೆ.ಟಿ.ಶಿವಶಂಕರ್‌   

ಮಂಡ್ಯ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ, ಕೃಷಿ ಪದವೀಧರರ ಸಂಘದ ಸಂಸ್ಥಾಪಕ ಅಧ್ಯಕ್ಷ ಕೆ.ಟಿ.ಶಿವಶಂಕರ್‌ (80) ಸೋಮವಾರ ನಿಧನರಾದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಒಡನಾಡಿಯಾಗಿದ್ದ ಶಿವಶಂಕರ್‌ ಸಚಿವ ಕೆ.ವಿ. ಶಂಕರಗೌಡ ಅವರ ಸಹೋದರನ ಪುತ್ರ. ಮೂಡಿಗೆರೆಯ ಕೃಷಿ ಮಹಾವಿದ್ಯಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ ಪುತ್ರ, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT