ಮಂಡ್ಯ: ಭಾರತೀಯ ಕಂದಾಯ ಸೇವೆಯನಿವೃತ್ತ ಅಧಿಕಾರಿ, ಮಂಡ್ಯದ ಸೊಸೆ ಡಾ.ಲಕ್ಷ್ಮಿಅಶ್ವಿನ್ ಗೌಡ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿಗೆ.
ಫೆ.16ರ ಶನಿವಾರ ಅವರು ಬಿಜೆಪಿ ಸೇರ್ಪಡೆ ನಿಗದಿಯಾಗಿತ್ತಾದರೂ,ನಂತರ ಕಾರಣಾಂತರಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಲಾಗಿದೆ.
ಜೆಡಿಎಸ್ನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಭಿಮಾನಿಗಳ ಬಳಗದ ಫೇಸ್ಬುಕ್ ಪೇಜ್ನಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.