ADVERTISEMENT

ಮದ್ದೂರು: ₹ 1.2 ಲಕ್ಷ ಲಂಚ ಸಿಕ್ಕಿಬಿದ್ದ ಪಿಡಿಒ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 23:44 IST
Last Updated 16 ಮಾರ್ಚ್ 2024, 23:44 IST
<div class="paragraphs"><p>ಮಂಜಮ್ಮ</p></div>

ಮಂಜಮ್ಮ

   

ಮದ್ದೂರು: ತಾಲ್ಲೂಕಿನ ಕೊಪ್ಪ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜಮ್ಮ ಶನಿವಾರ ಪಂಚಾಯಿತಿ ಕಚೇರಿಯಲ್ಲಿ ₹ 1.2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.

‘ನಿವೇಶನಕ್ಕೆ ಖಾತೆ ಮಾಡಿಕೊಡಲು ಲಂಚ ಕೊಡಬೇಕೆಂದು ಕೊತ್ತನಹಳ್ಳಿಯ ಕೃಷ್ಣೆಗೌಡ ಅವರಿಗೆ ಮಧ್ಯವರ್ತಿ ಅಭಿಷೇಕ್ ಮೂಲಕ  ಅಧಿಕಾರಿ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.