ADVERTISEMENT

ಮೇಲುಕೋಟೆ ವೈರಮುಡಿ ಉತ್ಸವ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 3:11 IST
Last Updated 14 ಮಾರ್ಚ್ 2022, 3:11 IST
ವೈರಮುಡಿ ತಿರುವಾಭರಣ ಪೆಟ್ಟಿಗೆ ಮೆರವಣಿಗೆಗೆ ಜನಪದ ಕಲಾ ತಂಡಗಳು ಸಜ್ಜಾಗಿವೆ.
ವೈರಮುಡಿ ತಿರುವಾಭರಣ ಪೆಟ್ಟಿಗೆ ಮೆರವಣಿಗೆಗೆ ಜನಪದ ಕಲಾ ತಂಡಗಳು ಸಜ್ಜಾಗಿವೆ.   

ಮಂಡ್ಯ: ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಆಭರಣ ಪೆಟ್ಟಿಗೆಯನ್ನು ಪೊಲೀಸ್ ಭದ್ರತೆ ನಡುವೆ ತೆರೆಯಲಾಯಿತು.

ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮುಜರಾಯಿ ಇಲಾಖೆ ಅಧಿಕಾರಿಗಳು ಪೆಟ್ಟಿಗೆ ತೆರೆದರು. ನಗರದ ಲಕ್ಷ್ಮಿ ಜನಾರ್ಧನ ದೇವಾಲಯದಲ್ಲಿ ಪೆಟ್ಟಿಗೆಗೆ ಪ್ರಥಮ ಪೂಜೆ ಸಲ್ಲಿಸಿ ನಂತರ ಮೇಲುಕೋಟೆ ಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT