ADVERTISEMENT

ಸ್ವಾತಂತ್ರ್ಯ ಅಮೃತ ಮಹೋತ್ಸವ– ಸಡಗರ, ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 13:08 IST
Last Updated 12 ಆಗಸ್ಟ್ 2022, 13:08 IST
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು   

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿ ಬೀದಿ ನಾಟಕ, ಗೋಡೆಚಿತ್ರ ಮೂಡಿಸಿ ಜಾಗೃತಿ ಮೂಡಿಸಲಾಯಿತು. ಇದಲ್ಲದೇ, ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಏಕಕಾಲಕ್ಕೆ 8 ಸಾವಿದ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ದೇಶಭಕ್ತಿ ಮೆರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.