ಮೈಸೂರು: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಗೆ ಇಲ್ಲಿನ ಜೆಎಲ್ ಬಿ ರಸ್ತೆಯ ಗೋವಿಂದರಾವ್ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ಬೆಳಿಗ್ಗೆ ಚಾಲನೆ ಲಭಿಸಿತು.
ಉದ್ಘಾಟನಾ ಸಮಾರಂಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಪಾಲ್ಗೊಂಡರು.
ಸಂಜೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, 'ಪಕ್ಷ ಸಂಘಟನೆಯಲ್ಲಿ ರೈತ ಮೋರ್ಚಾದ ಪಾತ್ರ', 'ದೇಶದ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ', 'ಮುಂದಿನ ಕಾರ್ಯ ಯೋಜನೆ' ವಿಷಯಗಳಲ್ಲಿ ಗೋಷ್ಠಿ ನಡೆಯಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.