ADVERTISEMENT

ನದಿಗೆ ಹಾರಿದ್ದ ಇಬ್ಬರ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 10:27 IST
Last Updated 13 ಸೆಪ್ಟೆಂಬರ್ 2019, 10:27 IST

ಮೈಸೂರು: ನದಿಗೆ ಹಾರಿ ನಾಪತ್ತೆಯಾಗಿದ್ದ ಇಬ್ಬರ ಮೃತದೇಹಗಳು ಸಾಗರಕಟ್ಟೆ ಸೇತುವೆಯಿಂದ ಅರ್ಧ ಕಿ.ಮೀ ದೂರದಲ್ಲಿ ಗುರುವಾರ ಪತ್ತೆಯಾಗಿವೆ.

ವಿಜಯನಗರದ ನಿವಾಸಿ ಶಿವಕುಮಾರ್ (24) ಹಾಗೂ ಹೂಟಗಳ್ಳಿ ನಿವಾಸಿ ರಂಜಿತಾ (21) ಮೃತಪಟ್ಟವರು.

ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ದಡದಲ್ಲಿ ಸಿಕ್ಕ ಇಬ್ಬರ ವಾಹನಗಳ ಆಧಾರದ ಮೇಲೆ ಇಲವಾಲ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯೊಂದು ಶೋಧ ಕಾರ್ಯ ಆರಂಭಿಸಿದ್ದರು. ಪ್ರಕರಣ ಇಲವಾಲ ಠಾಣೆಯಲ್ಲಿ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.