ಮೈಸೂರು:ಮೈಸೂರು ವಿಶ್ವವಿದ್ಯಾಲಯದ 100ನೇ ವರ್ಷದ ಘಟಿಕೋತ್ಸವದಲ್ಲಿಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಜುಭಾಯಿ ವಾಲಾವರ್ಚುಯಲ್ ವೇದಿಕೆಯಲ್ಲಿ ಭಾಷಣ ಮಾಡಿದ್ದಾರೆ.
ಗೌರವ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಸುಧಾಮೂರ್ತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.