ADVERTISEMENT

ಮೈಸೂರು ವಿವಿ 100ನೇ ವರ್ಷದ ಘಟಿಕೋತ್ಸವ: ಶಿಕ್ಷಣದ ಮಹತ್ವ ಹೇಳಿದ ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 6:41 IST
Last Updated 19 ಅಕ್ಟೋಬರ್ 2020, 6:41 IST
ನರೇಂದ್ರ ಮೋದಿ
ನರೇಂದ್ರ ಮೋದಿ    
""

ಮೈಸೂರು:ಮೈಸೂರು ವಿಶ್ವವಿದ್ಯಾಲಯದ 100ನೇ ವರ್ಷದ ಘಟಿಕೋತ್ಸವದಲ್ಲಿಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಜುಭಾಯಿ ವಾಲಾವರ್ಚುಯಲ್ ವೇದಿಕೆಯಲ್ಲಿ ಭಾಷಣ ಮಾಡಿದ್ದಾರೆ.

ಗೌರವ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಸುಧಾಮೂರ್ತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.

13 ಪದಕ ಪಡೆದ ರೂಪಿಣಿ (ಎಂಎಸ್ಸಿ ರಾಸಾಯನಿಕ ವಿಜ್ಞಾನ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT