ADVERTISEMENT

ಮುಖ್ಯಮಂತ್ರಿ ಭೇಟಿ; ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 5:37 IST
Last Updated 9 ಆಗಸ್ಟ್ 2021, 5:37 IST
ಚಾಮುಂಡೇಶ್ವರಿ ದೇಗುಲದ ಹೊರ ಆವರಣ
ಚಾಮುಂಡೇಶ್ವರಿ ದೇಗುಲದ ಹೊರ ಆವರಣ   

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟಕ್ಕೆ ಸೋಮವಾರ ಭೇಟಿ ನೀಡಲಿರುವುದರಿಂದ ಚಾಮುಂಡೇಶ್ವರಿ ದೇಗುಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇದರಿಂದ ದೇಗುಲದ ಹೊರ ಆವರಣ ಬಿಕೊ ಎನ್ನುತ್ತಿದೆ.

ಸಚಿವರಾದ ಭೈರತಿ ಬಸವರಾಜು, ಡಾ.ಸುಧಾಕರ, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಕೆ.ಸಿ. ನಾರಾಯಣಗೌಡ, ಮುನಿರತ್ನ ಬರುವ ನಿರೀಕ್ಷೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.