ADVERTISEMENT

ಸುತ್ತೂರು ಶ್ರೀ ಆಶೀರ್ವಾದ ‌ಪಡೆದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 12:38 IST
Last Updated 23 ಜುಲೈ 2022, 12:38 IST
ಸುತ್ತೂರು ಶ್ರೀ ಆಶೀರ್ವಾದ ‌ಪಡೆದ ಸಿದ್ದರಾಮಯ್ಯ
ಸುತ್ತೂರು ಶ್ರೀ ಆಶೀರ್ವಾದ ‌ಪಡೆದ ಸಿದ್ದರಾಮಯ್ಯ   

ಮೈಸೂರು: ವಿಧಾನಸಭೆಯ‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‌ಸುತ್ತೂರು ಮಠಕ್ಕೆ ಶನಿವಾರ ಭೇಟಿ‌ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಇದ್ದರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆ ಸಿದ್ದರಾಮಯ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.