ADVERTISEMENT

ಮೃಗಾಲಯ ಪ್ರಾಧಿಕಾರ ದರ್ಶನ್‌‌ ರಾಯಭಾರಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 8:22 IST
Last Updated 17 ಫೆಬ್ರುವರಿ 2022, 8:22 IST
ದರ್ಶನ್
ದರ್ಶನ್   

ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರದ ರಾಯಭಾರಿಯಾಗಿ ನಟ ದರ್ಶನ್‌ ಅವರನ್ನು ನೇಮಿಸಲಾಗಿದೆ.

‘ಪ್ರಾಣಿಪ್ರಿಯ ದರ್ಶನ್‌ ನೇಮಕ ಸಂಬಂಧ ಪ್ರಾಧಿಕಾರದ 149ನೇ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಅವರ ಜನ್ಮದಿನದ ಪ್ರಯುಕ್ತ ಬುಧವಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ’ ಎಂದು ಪ್ರಾಧಿಕಾರ ಅಧ್ಯಕ್ಷ ಎಲ್‌.ಆರ್‌.ಮಹಾದೇವಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT