ADVERTISEMENT

ಸಹೋದರಿಗೆ ಡಿಸಿಎಂ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 9:44 IST
Last Updated 23 ಸೆಪ್ಟೆಂಬರ್ 2019, 9:44 IST
ವರುಣಾ ಸಮೀಪದ ಸಿದ್ದರಾಮನಹುಂಡಿಗೆ ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಭೇಟಿದರು.
ವರುಣಾ ಸಮೀಪದ ಸಿದ್ದರಾಮನಹುಂಡಿಗೆ ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಭೇಟಿದರು.   

ವರುಣಾ: ಸಮೀಪದ ಸಿದ್ದರಾಮನಹುಂಡಿಗೆ ಶುಕ್ರವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಭೇಟಿ ನೀಡಿದರು.

ಕೆಲ ದಿನಗಳ ಹಿಂದೆ ತಮ್ಮ ಸಹೋದರಿ ಜ್ಯೋತಿ ಅವರ ಪತಿ ಕರಿಯಪ್ಪ ನಿಧನರಾಗಿದ್ದರು. ಅವರ ಸಮಾಧಿಯ ಬಳಿ ತೆರಳಿ ಮಾಲಾರ್ಪಣೆ ಮಾಡಿದರು. ನಂತರ ಸಹೋದರಿಯ ಮನೆಗೆ ಬಂದು ಸಾಂತ್ವನ ಹೇಳಿ, ಕುಶಲೋಪರಿ ವಿಚಾರಿಸಿದರು.

ಸುದ್ದಿಗಾರ ರೊಂದಿಗೆ ಮಾತನಾಡಿ, ‘ಅತೃಪ್ತ ಶಾಸಕರಿಗೂ ನಮಗೂ ಸಂಬಂಧವಿಲ್ಲ. ಹಿಂದಿನ ಸರ್ಕಾರ ಪತನದಲ್ಲಿ ನಮ್ಮ ಸರ್ಕಾರದ ಪಾತ್ರವಿಲ್ಲ’ ಎಂದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.