ಮೈಸೂರು: ಬಹುರೂಪಿ ನಾಟಕೋತ್ಸವ ಜ. 12ರಿಂದ 18ರ ವರೆಗೆ ಇಲ್ಲಿನ ರಂಗಾಯಣದಲ್ಲಿ ನಡೆಯಲಿದೆ.
ವಿವಿಧ ರಾಜ್ಯಗಳ 9 ಭಾಷೆಯ ನಾಟಕಗಳು ಹಾಗೂ ದಿನಬಿಟ್ಟು ದಿನ ‘ಶ್ರೀರಾಮಾಯಣದರ್ಶನಂ’ ನಾಟಕ ಪ್ರದರ್ಶನವಾಗಲಿದೆ. ನಾಟಕ ಪ್ರದರ್ಶನಗಳು ರಂಗಾಯಣ ಹಾಗೂ ಕಲಾಮಂದಿರದಲ್ಲಿ ನಡೆಯಲಿವೆ.
ಹೊರ ರಾಜ್ಯದಿಂದ ಬರಲಿರುವ ಕಲಾವಿದರಿಗೆ ವಸತಿ ವ್ಯವಸ್ಥೆಗಾಗಿ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.