ADVERTISEMENT

ಬಂಡೀಪುರದಲ್ಲಿ ದಾಂಧಲೆ ನಡೆಸಿದ ಆನೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 7:22 IST
Last Updated 24 ಅಕ್ಟೋಬರ್ 2019, 7:22 IST
   

ಗುಂಡ್ಲುಪೇಟೆ: ಬಂಡೀಪುರದ ಅರಣ್ಯದ ಅಂಚಿನಲ್ಲಿ ದಾಂಧಲೆ ನಡೆಸಿದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ದಸರಾ ಆನೆ‌ ಅಭಿಮನ್ಯು ಸೇರಿದಂತೆ ಆರು ಆನೆಗಳನ್ನು‌ ಕಾರ್ಯಾಚರಣೆಗೆ ಬಳಸಲಾಗಿತ್ತು. ರೇಡಿಯೊ ಕಾಲರ್ ಅಳವಡಿಸಿದ್ದ ಆನೆ ತಮಿಳುನಾಡಿನಿಂದ ಬಂದಿತ್ತು. ಶಿವಪುರ ಮತ್ತು ಹಂಗಳ ಗ್ರಾಮದಲ್ಲಿ ಮಂಗಳವಾರ ಇಬ್ಬರ ಮೇಲೆ ಈ ಆನೆ‌ ದಾಳಿ ಮಾಡಿತ್ತು‌ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT