ADVERTISEMENT

ಬೆಟ್ಟದಪುರ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 19:02 IST
Last Updated 4 ಜೂನ್ 2020, 19:02 IST
ಕಿರಣ್ ಕುಮಾರ್ 
ಕಿರಣ್ ಕುಮಾರ್    

ಬೆಟ್ಟದಪುರ (ಮೈಸೂರು): ಪಿರಿಯಾಪಟ್ಟಣ ತಾಲ್ಲೂಕಿನ ಅಡಗೂರು ಗ್ರಾಮದ ರೈತ ಕಿರಣ್ ಕುಮಾರ್ (31) ಬುಧವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಒಂದು ಎಕರೆ ಜಮೀನಿದ್ದು, ಶುಂಠಿ ಬೆಳೆಯುವುದಕ್ಕಾಗಿ ಬೇರೆಯವರಿಂದ ಒಂದು ಎಕರೆ ಇಪ್ಪತ್ತು ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿದ್ದರು. ವ್ಯವಸಾಯಕ್ಕೆಂದು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು ಎಂದು ತಾಯಿ ಭಾರತಿ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT