ಮೈಸೂರು: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನದಿಂದ ನೀಡುವ, 2018ರ ಸಾಲಿನ ‘ಗಳಗನಾಥ ಪ್ರಶಸ್ತಿ’ಗೆ ಕಾದಂಬರಿಕಾರ ಡಾ.ಬಿ.ಎಲ್.ವೇಣು ಹಾಗೂ ‘ರಾಜಪುರೋಹಿತ ಪ್ರಶಸ್ತಿ’ಗೆ ಇತಿಹಾಸತಜ್ಞ ಡಾ.ಎ.ವಿ.ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹ 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.
ಆಗಸ್ಟ್ 26ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.