ADVERTISEMENT

ಗಾಂಜಾ ಮಾರಾಟ ಯತ್ನ: ಬಂಧನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 14:44 IST
Last Updated 30 ಜುಲೈ 2023, 14:44 IST
ಪಿರಿಯಾಪಟ್ಟಣ ತಾಲ್ಲೂಕಿನ ಲಿಂಗಾಪುರದಲ್ಲಿ  ಬೈಲಕುಪ್ಪೆ ಪೊಲೀಸರು ವಶಪಡಿಸಿಕೊಂಡಿರುವ ಗಾಂಜಾ
ಪಿರಿಯಾಪಟ್ಟಣ ತಾಲ್ಲೂಕಿನ ಲಿಂಗಾಪುರದಲ್ಲಿ  ಬೈಲಕುಪ್ಪೆ ಪೊಲೀಸರು ವಶಪಡಿಸಿಕೊಂಡಿರುವ ಗಾಂಜಾ   

ಪಿರಿಯಾಪಟ್ಟಣ: ತಾಲ್ಲೂಕಿನ ಲಿಂಗಪುರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿವಾಸಿ ಅಜೀಜ್‌ ಎಂಬಾತನನ್ನು ಬೈಲುಕುಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಆರೋಪಿ ಸೆರೆ ಹಿಡಿದಿದ್ದು, 5 ಕೆಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯ ಬಂಧನಕ್ಕೆ ಒಳಪಡಿಸಲಾಗಿದೆ.

ADVERTISEMENT

ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಅಜಯ್ ಕುಮಾರ್, ಮಹಾಲಿಂಗ ಸ್ವಾಮಿ, ಸಿಬ್ಬಂದಿಗಳಾದ ಚೇತನ್ ಕುಮಾರ್, ಮಹದೇವಪ್ಪ, ಮುದ್ದುರಾಜು, ಕುಮಾರಸ್ವಾಮಿ, ಸುರೇಶ್, ಪ್ರದೀಪ್ ಇದ್ದರು.

ಅಜೀಜ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.