ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಈಡಾಗಿ ತೀವ್ರವಾಗಿ ಗಾಯಗೊಂಡಿದ್ದ, ‘ಭವಿಷ್ಯದ ಅಂಬಾರಿ ಆನೆ’ ಎಂದೇ ಬಿಂಬಿತವಾಗಿದ್ದ ‘ಗೋಪಾಲಸ್ವಾಮಿ’ (39) ಬುಧವಾರ ಮೃತಪಟ್ಟಿದೆ. ‘ಮತ್ತಿಗೋಡು ಆನೆ ಶಿಬಿರ’ದಲ್ಲಿದ್ದ ಆನೆಯು 2012ರಿಂದ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುತ್ತಿತ್ತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.